ದರ್ಶನ್ ಮಧ್ಯದ ಬೆರಳು ತೋರಿಸಿದ್ದಕ್ಕೆ ಪತ್ನಿ ವಿಜಯಲಕ್ಮೀ ಖಡಕ್ ಆಗಿ ಹೇಳಿದ್ದೇನು ?

ದರ್ಶನ್ ಮಧ್ಯದ ಬೆರಳು ತೋರಿಸಿದ್ದಕ್ಕೆ ಪತ್ನಿ ವಿಜಯಲಕ್ಮೀ ಖಡಕ್ ಆಗಿ ಹೇಳಿದ್ದೇನು ?

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಇದೀಗ ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಹೌದು ದರ್ಶನ್ ಅವರು ಮಾಧ್ಯಮದವರಿಗೆ ಮಧ್ಯದ ಬೆರಳು ತೋರಿಸಿದ್ದು ಇದೀಗ ಈ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ.

 ಅವರು ಖಡಕ್ಕಾಗಿ ಹೇಳಿದ್ದೇನು ಗೊತ್ತಾ ಅದೆಲ್ಲ ಸಂಪೂರ್ಣವಾಗಿ ನೋಡೋಣ ಬನ್ನಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್ ದುರಹಂಕಾರ ಇನ್ನು ಕಮ್ಮಿಯಾಗಿಲ್ಲ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈ ಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಅಸಭ್ಯ ವರ್ತನೆಯನ್ನು ದರ್ಶನ್ ತೋರಿಸಿದ್ದಾರೆ ಕೈಗಳ ಮಧ್ಯದ ಬೆರಳನ್ನು ತೋರಿಸಿ ಅಸಭ್ಯವಾಗಿ ವರ್ತಿಸಿ ದುರ್ವರ್ತನೆಯನ್ನು ದರ್ಶನ್ ತೋರಿದ್ದಾನೆ.

ಎಂದು ಮಾಧ್ಯಮಗಳು ಕಿಡಿಕಾರಿದ್ದಾರೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಏನೆಲ್ಲಾ ವರದಿಗಳು ಪ್ರಸಾರ ಆಗುತ್ತಿವೆ ಎಂಬುದನ್ನು ತಿಳಿದುಕೊಂಡಿದ್ದಾರೆ ಎನ್ನಲಾಗಿದೆ ತನ್ನ ವಿರುದ್ಧ ಮಾಧ್ಯಮಗಳು ವರದಿ ಮಾಡುತ್ತಿರುವುದು ಅದನ್ನು ಕಂಡು ಪುನಃ ಕೆರಳಿ ಈ ರೀತಿ ವರ್ತಿಸಿದ್ದಾರೆ ಎನ್ನಲಾಗಿದೆ ಇನ್ನು ಗುರುವಾರ ಬೆಳಗ್ಗೆ ಆತನ ಪತ್ನಿ ವಿಜಯಲಕ್ಷ್ಮಿ ಬಂದಾಗ ಫುಲ್ ಸ್ಟಾಪ್ ಆಗಿ ನಡೆದುಕೊಂಡಿದ್ದಾರೆ.

ಆದರೆ ಮಧ್ಯಾಹ್ನದ ಮೇಲೆ ವಕೀಲರು ಭೇಟಿಯಾಗಲು ಹೈ ಸೆಕ್ಯೂರಿಟಿ ಜೈಲಿನಿಂದ ಸಂದರ್ಶಕರ ಕೊಠಡಿಗೆ ಬರುವಾಗ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ಮಿಡಲ್ ಫಿಂಗರ್ ತೋರಿಸಿ ಅಸಭ್ಯ ವರ್ತನೆ ತೋರಿದ್ದಾರೆ ಈ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಅವರು ಮಾತನಾಡಿದ್ದು ಇದರ ಬಗ್ಗೆ ನನಗೆ ಗೊತ್ತಿಲ್ಲ ದರ್ಶನ್ ಬೆರಳು ಯಾರಿಗೂ ತೋರಿಸಿಲ್ಲ ಬರುವಾಗ ಕೈನೋವು ಬಂದ ಕಾರಣ ಆ ರೀತಿ ಮಾಡಿರಬೇಕು ಅಷ್ಟೇ ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ ಎನ್ನುವ ಕಡಕ್ ಮಾತು ಹೇಳಿದ್ದಾರೆ ವಿಜಯಲಕ್ಷ್ಮಿ.